Advertisement

Udupi: ಎದೆ ನೋವಿನಿಂದ ವ್ಯಕ್ತಿ ಸಾವು

09:10 PM May 25, 2024 | Team Udayavani |

ಉಡುಪಿ: ಬಾಗಲಕೋಟೆ ಮೂಲದ ಬೀಡಿನಗುಡ್ಡೆಯಲ್ಲಿ ವಾಸವಿದ್ದ ಮುತ್ತುರಾಜ (45) ಅವರು ರಾತ್ರಿ ಕೆಲಸ ಮುಗಿಸಿ ಮನೆಯಲ್ಲಿ ಊಟ ಮಾಡಿ ಮಲಗಿದ್ದಾಗ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು.

Advertisement

ತತ್‌ಕ್ಷಣ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿಸಿದ್ದಾರೆ.

ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next