Advertisement

Belthangady ಹೃದಯಾಘಾತದಿಂದ ವ್ಯಕ್ತಿ ಸಾವು

12:36 AM Jan 08, 2024 | Team Udayavani |

ಬೆಳ್ತಂಗಡಿ: ಉಜಿರೆ ಗ್ರಾಮದ ಹಲಕ್ಕೆ ಮನೆಯ ಸಿಲ್ವೆಸ್ಟರ್‌ ರೋಡ್ರಿಗಸ್‌ ಅವರ ಪುತ್ರ ವಿಲ್ಸನ್‌ ರೋಡ್ರಿಗಸ್‌ (34) ಅವರು ಜ. 6ರಂದು ಬೆಳಗ್ಗೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Advertisement

ಗುಜರಾತ್‌ನಲ್ಲಿ ಉದ್ಯೋಗದಲ್ಲಿದ್ದ ಅವರು ಶನಿವಾರ ಊರಿಗೆ ಬರುವ ವೇಳೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿಯೇ ಕುಸಿದು ಬಿದ್ದರೆನ್ನಲಾಗಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅವರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next