Advertisement

Surathkal: ಮೀನು ಹಿಡಿಯಲು ಬಂದ ವ್ಯಕ್ತಿ ನೀರಲ್ಲಿ ಮುಳುಗಿ ಸಾವು

09:17 AM Jul 15, 2023 | Team Udayavani |

ಸುರತ್ಕಲ್ : ಮೀನು ಹಿಡಿಯಲು ಬಂದು ನೀರಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಮೃತರನ್ನು ಪೋರ್ಕೊಡಿ ನಿವಾಸಿ ಪೂವಪ್ಪ(40) ಎಂದು ಗುರುತಿಸಲಾಗಿದೆ.

ಅಣ್ಣ ತಮ್ಮಂದಿರು ಮೀನು ಹಿಡಿಯಲೆಂದು ಸುರತ್ಕಲ್ 62ನೇ ತೋಕೂರು ಬಳಿಯ ಜಾರಂದಾಯ ದೈವಸ್ಥಾನದ ಗುತ್ತಿನ ಮನೆಯ ಸಮೀಪದ ಕೆರೆಗೆ ಇಳಿದಿದ್ದು, ಕೆಸರಿನಲ್ಲಿ ಹೂತು ಹೋದ ಕಾರಣ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next