Advertisement

ಮರ್ಮಾಂಗ ಕತ್ತರಿಸಿಕೊಂಡು ಆತ್ಮಹತ್ಯೆ!

09:44 AM Mar 03, 2022 | Team Udayavani |

ಮಸ್ಕಿ: ತಾಲೂಕಿನ ಇರಕಲ್ ಗ್ರಾಮದಲ್ಲಿ ಮರ್ಮಾಂಗ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ವಿಲಕ್ಷಣ ಘಟನೆ ನಡೆದಿದೆ.

Advertisement

ಗ್ವಾನಪ್ಪ (42) ಮೃತ ವ್ಯಕ್ತಿ. ಹಲವು ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದ ಈತ ಸೂಕ್ತ ಚಿಕಿತ್ಸೆ ಇಲ್ಲದೇ ನರಳುತ್ತಿದ್ದ.

ಇದನ್ನೂ ಓದಿ:ಕಾಲ್ನಡಿಗೆಯಲ್ಲಾದರೂ ಸರಿ, ತತ್‌ಕ್ಷಣ ಖಾರ್ಕಿವ್‌ನಿಂದ ಹೊರನಡೆಯಿರಿ

ಕಾಲುನೋವಿನ ಬಾಧೆ ತಾಳದೆ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next