Advertisement

ಪತ್ನಿಯ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ; ಪತ್ರದಲ್ಲಿ ಇನ್ಸ್ ಪೆಕ್ಟರ್ ಹೆಸರು!

02:29 PM Sep 06, 2022 | Team Udayavani |

ಚಿಕ್ಕಮಗಳೂರು: ಪತ್ನಿಯ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.

Advertisement

ಆತ್ಮಹತ್ಯೆಗೆ ಶರಣಾದವರನ್ನು 42 ವರ್ಷದ ಅರವಿಂದ್ ಎಂದು ಗುರುತಿಸಲಾಗಿದೆ. ಇವರು ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಅರವಿಂದ್ ಪತ್ನಿ ಹಾಗೂ ಸಂಬಂಧಿಕರು, ಪೊಲೀಸ್ ಠಾಣಾಧಿಕಾರಿ ಹೆಸರು ಬರೆದಿದ್ದಾರೆ.

ಇದನ್ನೂ ಓದಿ:ರೈತರ ಪಂಪ್ ಸೆಟ್ ಗೆ ಯಾವುದೇ ಕಾರಣಕ್ಕೂ ಮೀಟರ್ ಅಳವಡಿಕೆಯಿಲ್ಲ: ಸಚಿವ ಸುನಿಲ್ ಸ್ಪಷ್ಟನೆ

12 ವರ್ಷದ ಹಿಂದೆ ಅರವಿಂದ ಅವರು ರೇಖಾ ಎಂಬುವರೊಂದಿಗೆ ಮದುವೆಯಾಗಿದ್ದರು. ಇದೀಗ ಹೆಂಡತಿ ಕಿರುಕುಳದಿಂದಲೇ ಆತ್ನಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ.

Advertisement

ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next