Advertisement

Belagavi; ಧಾರಾಕಾರ‌ ಮಳೆಗೆ ಪಕ್ಕದ ಮನೆಯ ಗೋಡೆ ಬಿದ್ದು ವ್ಯಕ್ತಿ ಸಾವು

12:15 PM Jul 21, 2024 | Team Udayavani |

ಬೆಳಗಾವಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ‌ ಸುರಿಯುತ್ತಿದ್ದು, ನಿಪ್ಪಾಣಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ವ್ಯಕ್ತಿ ಓರ್ವ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಸಂಭವಿಸಿದೆ.

Advertisement

ನಿಪ್ಪಾಣಿ ನಗರದ ಜಾತ್ರಾಸ್ ವೇಸ್ ನಿವಾಸಿ ತಿರುಪತಿ ಹತ್ಕರ್ (56) ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ. ಒಂದು ವಾರದಿಂದ‌ ಸುರಿಯುತ್ತಿರುವ ಮಳೆಯಿಂದ‌ ಪಕ್ಕದ ಮನೆಯ ಗೋಡೆ ಕುಸಿದು ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ.‌

ಸ್ಥಳಕ್ಕೆ ನಿಪ್ಪಾಣಿ ಪೊಲೀಸರು ಹಾಗೂ ತಹಶೀಲ್ದಾರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next