Advertisement

ವಿಟ್ಲ: ತೆಂಗಿನಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

02:30 PM Jan 19, 2022 | Team Udayavani |

ವಿಟ್ಲ: ತೆಂಗಿನ ಮರದಿಂದ ಕೃಷಿ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಬಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಪೆರಾಜೆ ನಡುಪಾಲು ನಿವಾಸಿ ಜನಾರ್ದನ ನಾಯ್ಕ (48) ಮೃತಪಟ್ಟವರು.

ನೆಟ್ಲಮುಡ್ನೂರು ಗ್ರಾಮದ ಗಣೇಶನಗರ ನಿವಾಸಿಯ ತೋಟದಲ್ಲಿ ಜ.15ರಂದು ತೆಂಗಿನಕಾಯಿ ಕೀಳುವ ಸಂದರ್ಭ 15 ಅಡಿ ಎತ್ತರದಿಂದ ಆಕಸ್ಮಿಕವಾಗಿ ಬಿದ್ದು, ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿ ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next