Advertisement

ಸುಪ್ರೀಂಕೋರ್ಟ್‌ ಮುಂದೆ  ಆತ್ಮಹತ್ಯೆ ಯತ್ನ

09:16 PM Aug 16, 2021 | Team Udayavani |

ನವದೆಹಲಿ: ಸುಪ್ರೀಂ ಕೋರ್ಟ್‌ನ ಡಿ ಗೇಟ್‌ ಮುಂದೆ ಯುವಕ ಮತ್ತು ಯುವತಿ ಸೀಮೆ ಎಣ್ಣೆ ಸುರಿದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿರುವ ಘಟನೆ ಸೋಮವಾರ ನಡೆದಿದೆ.

Advertisement

ತಕ್ಷಣ ಅದನ್ನು ಗಮನಿಸಿದ ಭದ್ರತಾ ಸಿಬ್ಬಂದಿ, ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಗಾಯಾಳುಗಳಾಗಿದ್ದ ಅವರನ್ನು ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಬ್ಬರ ಗುರುತು ಮತ್ತು ಆತ್ಮಹತ್ಯೆಗೆ ಕಾರಣವು ತನಿಖೆಯ ನಂತರ ತಿಳಿದುಬರಬೇಕಿದೆ ಎಂದು ಡಿಸಿಪಿ ದೀಪಕ್‌ ಯಾದವ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next