Advertisement

ಮಂಡ್ಯದಲ್ಲಿ ಭೀಕರ ಅಪಘಾತ; ನಾಲ್ವರು ಯುವಕರ ದುರ್ಮರಣ

09:42 AM May 25, 2019 | Team Udayavani |

ಮಂಡ್ಯ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಢಿಕ್ಕಿಯಾಗಿ ನಾಲ್ವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಭೀಕರ ಅವಘಡ ಶುಕ್ರವಾರ ಬೆಳಗ್ಗೆ ಮದ್ದೂರಿನಹೆದ್ದಾರಿಯಲ್ಲಿ ನಡೆದಿದೆ.

Advertisement

ಮೃತರು ಕೇರಳ ಮೂಲದ ಜಯದೀಪ್‌ (29), ಜಿನ್ನಿ(27)ಜ್ಞಾನತೀರ್ಥ(26)ಮತ್ತು ಕಿರಣ್‌ (30) ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂನ ಮೈಸೂರಿನತ್ತ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಮದ್ದೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next