Advertisement

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

03:01 PM Jun 03, 2024 | Team Udayavani |

ಮಂಡ್ಯ: ಜಿಲ್ಲೆಯ ಬಿಜೆಪಿ‌ ಮುಖಂಡರೊಬ್ಬರ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆಯಾಗಿದ್ದಾರೆ.

Advertisement

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಬೂಕಹಳ್ಳಿ ಮಂಜುನಾಥ್ ಅವರ ಪುತ್ರ ಬಿ.ಎಂ.ಸಾಗರ್ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆಯಾಗಿದ್ದಾರೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next