Advertisement

ಮಂಡ್ಯ: ಮಾರಗೌಡನಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಪ್ರತ್ಯಕ್ಷ; ಜನರಲ್ಲಿ ಆತಂಕ ಸೃಷ್ಟಿ

02:34 PM Jan 01, 2021 | Team Udayavani |

ಮಂಡ್ಯ: ತಾಲೂಕಿನ ಮಾರಗೌಡನಹಳ್ಳಿ ಗ್ರಾಮದಲ್ಲಿ ಬಳಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಗದ್ದೆಯಲ್ಲಿ ಸಂಚಾರ ನಡೆಸುವ ಮೂಲಕ  ಜನರಲ್ಲಿ ಆತಂಕ ಸೃಷ್ಟಿಸಿವೆ.

Advertisement

ಜಮೀನಿನ ಗದ್ದೆಯಲ್ಲಿ ಕಾಣಿಸಿಕೊಂಡ ಈ ಎರಡು ಸಲಗಗಳನ್ನು ನೋಡಲು ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದು, ಆದರೇ ಅರಣ್ಯ ಇಲಾಖೆಗೆ ಸುದ್ದಿ ತಿಳಿಸಿದ್ದರೂ ಸ್ಥಳಕ್ಕೆ ಬಾರದ್ದರಿಂದ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏತನ್ಮಧ್ಯೆ ಜನರ ಕೂಗಾಟಕ್ಕೆ ಆನೆಗಳು ಸ್ಥಳದಿಂದ ಕಾಲ್ಕಿತ್ತಿದ್ದು, ಮುಂದಿನ ಗ್ರಾಮಗಳತ್ತ ತೆರಳಿವೆ.

ಇದನ್ನೂ ಓದಿ:  ಕಾರ್ಕಳ ರಾಷ್ಡ್ರೀಯ ಹೆದ್ದಾರಿಯಲ್ಲಿ ಮತ್ತೊಂದು ದುರಂತ : ಬಸ್- ಬೈಕ್ ನಡುವೆ ಢಿಕ್ಕಿ

ಇದನ್ನೂ ಓದಿ:  15 ವರ್ಷಗಳಲ್ಲೇ ಕನಿಷ್ಠ ತಾಪಮಾನ; ಹೊಸ ವರ್ಷದ ದಿನವೇ ದೆಹಲಿಯಲ್ಲಿ ತೀವ್ರ ಮೈಕೊರೆವ ಚಳಿ

Advertisement
Advertisement

Udayavani is now on Telegram. Click here to join our channel and stay updated with the latest news.

Next