Advertisement

ಮಂಡ್ಯ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

10:17 AM Sep 08, 2017 | Team Udayavani |

ಮಂಡ್ಯ: ಮದ್ದೂರಿನಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ  ಕೂಲಿ ಕಾರ್ಮಿಕನೊಬ್ಬನನ್ನು  ಬರ್ಬರವಾಗಿ  ಹತ್ಯೆಗೈದ ಘಟನೆ ಶುಕ್ರವಾರ ನಡೆದಿದೆ.

Advertisement

28 ವರ್ಷದ ಪ್ರಾಯದ ಕನಕಪುರ ಮೂಲದ ನವೀನ್‌ ಎಂಬಾತ ಕೊಲೆಯಾದ ಯುವಕ. ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. 

ಮಂಡ್ಯದಲ್ಲಿ ಲಾರಿಗಳಿಗೆ ಮೂಟೆ ತುಂಬಿಸುವ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದ್ದು. 

ಘಟನಾ ಸ್ಥಳಕ್ಕೆ ಮದ್ದೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next