Advertisement

ಮಂಗಳೂರು: ರೈಲಿನಡಿಗೆ ತಲೆ ಇಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

12:02 PM Feb 28, 2020 | Naveen |

ಮಂಗಳೂರು: ರೈಲಿನಡಿಗೆ ತಲೆ ಇಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ಸೋಮೇಶ್ವರ ರೈಲ್ವೇ ನಿಲ್ದಾಣದಲ್ಲಿ ಬಳಿ ಶುಕ್ರವಾರ ನಡೆದಿದೆ.

Advertisement

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೆಳಗಾವಿ ಮೂಲದ ಸಮ್ಮದ್ ರಾಯಗೌಡ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಪ್ರೇಮವೈಫಲ್ಯ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next