Advertisement

ಮಂಗಳೂರು-ಬೆಂಗಳೂರು ರೈಲು ರದ್ದು

10:09 AM Sep 01, 2018 | Team Udayavani |

ಮಂಗಳೂರು: ಸುಬ್ರಹ್ಮಣ್ಯ ರೋಡ್‌- ಸಕಲೇಶಪುರ ರೈಲು ನಿಲ್ದಾಣ ಮಧ್ಯೆ ಭೂಕುಸಿತ ಹಿನ್ನೆಲೆಯಲ್ಲಿ  ರೈಲು ನಂ. 16517/16523 ಕೆಎಸ್‌ಆರ್‌ ಬೆಂಗಳೂರು- ಕಣ್ಣೂರು /ಕಾರವಾರ ಎಕ್ಸ್‌ಪ್ರೆಸ್‌ನ ಸಂಚಾರವನ್ನು  ಸೆ. 2ರಿಂದ ಸೆ. 4ರ ವರೆಗೆ ಮತ್ತು ಸೆ. 9ರಿಂದ  ಸೆ. 11 ರ ವರೆಗೆ ರದ್ದುಪಡಿಸಲಾಗಿದೆ. 

Advertisement

ರೈಲು ನಂ. 16511/16513 ಕೆಎಸ್‌ಆರ್‌ ಬೆಂಗಳೂರು- ಕಣ್ಣೂರು / ಕಾರವಾರ ಎಕ್ಸ್‌ಪ್ರೆಸ್‌ನ ಸಂಚಾರವನ್ನು  ಸೆ. 1ರಿಂದ ಸೆ. 8ರ ವರೆಗೆ ಹಾಗೂ ಸೆ. 12 , ಸೆ.13 ಹಾಗೂ ಸೆ. 14ರಂದು ರದ್ದುಗೊಳಿಸಲಾಗಿದೆ. ರೈಲು ನಂ. 16512/
16514  ಕಣ್ಣೂರು/ಕಾರವಾರ-ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್‌ನ ಸಂಚಾರವನ್ನು  ಸೆ. 2, ಸೆ.3, ಸೆ.4, ಸೆ.5, ಸೆ, 9, ಸೆ.10, ಸೆ.11 ಹಾಗೂ ಸೆ.12ರಂದು  ರದ್ದುಪಡಿಸಲಾಗಿದೆ. ರೈಲು ನಂ.16518/16524 ಕಣ್ಣೂರು/ಕಾರವಾರ- ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ ಪ್ರಸ್‌ ಸೆ. 6, ಸೆ. 7, ಸೆ. 8, ಸೆ. 13, ಸೆ.14 ಹಾಗೂ ಸೆ. 15ರಂದು ರದ್ದುಪಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next