Advertisement

Conductor: ಮಂಗಳೂರು; ಬಸ್ ನಿಂದ‌ ಬಿದ್ದು ಕಂಡಕ್ಟರ್ ಸಾವು

11:14 AM Aug 30, 2023 | Team Udayavani |

ಮಂಗಳೂರು: ಬಸ್ ನಿಂದ‌ ಬಿದ್ದು ಕಂಡಕ್ಟರ್ ಮೃತಪಟ್ಟ ಘಟನೆ ನಗರದ ನಂತೂರು ಸರ್ಕಲ್ ಬಳಿ ಸಂಭವಿಸಿದೆ.

Advertisement

ಈರಯ್ಯ(ಗುರು)(23) ಮೃತಪಟ್ಟವರು.

ಮಂಗಳವಾರ ಕೆಪಿಟಿ ಕಡೆಯಿಂದ ಆ್ಯಗ್ನೆಸ್ ಕಡೆಗೆ ಹೋಗುತ್ತಿದ್ದ ಸಿಟಿ ಬಸ್ ನಂತೂರು ಸರ್ಕಲ್ ದಾಟಿ ಮುಂದೆ ಹೋಗುವಾಗ ಬಸ್ ನ ಎದುರಿನ ಫುಟ್ ಬೋರ್ಡ್ ನಲ್ಲಿದ್ದ ಗುರು ಆಯತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next