Advertisement

ಮಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ರದ್ದು; ಜೆ.ಆರ್. ಲೋಬೋ

12:04 PM Dec 31, 2022 | Team Udayavani |

ಮಂಗಳೂರು: ಅಡಿಕೆ ಬೆಲೆ ವಿಸ್ತರಣೆ ಭವಿಷ್ಯದಲ್ಲಿ‌ ಮಾರಕವಾಗಲಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರು ನೀಡಿರುವ ಹೇಳಿಕೆ ಖಂಡಿಸಿ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

Advertisement

ಮಾಜಿ ಶಾಸಕ ಜೆ.ಆರ್. ಲೋಬೋ ಮಾತನಾಡಿ, ರಾಜ್ಯದ ಸುಮಾರು 16 ಜಿಲ್ಲೆಗಳಲ್ಲಿ ಅಡಕೆ ಬೆಳೆಯಲಾಗುತ್ತಿದೆ. ಅಡಿಕೆ ಬೆಳೆ ಕಡಿಮೆಯಾಗಲು ಬಿಜೆಪಿ ಆಡಳಿತ ಕಾರಣ ಎಂದರು.

ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಶಾಲೆಟ್ ಪಿಂಟೋ, ಟಿ.ಕೆ.ಸುಧೀರ್, ಉದಯ ಕುಂದರ್ ಮೊದಲಾದವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next