Advertisement

ಮಂಗಳೂರು: ಮಾಜಿ ಕಾರ್ಪೊರೇಟರ್ ಮಧುಕಿರಣ್ ನಿಧನ

12:21 PM Oct 06, 2019 | Naveen |

ಮಂಗಳೂರು: ಮಂಗಳೂರು ಪಾಲಿಕೆಯ ಮಾಜಿ ಕಾರ್ಪೊರೇಟರ್ ಮಧುಕಿರಣ್ ಅಲ್ಪ ಕಾಲದ ಅಸೌಖ್ಯದಿಂದಾಗಿ ರವಿವಾರ ಮುಂಜಾನೆ ನಿಧನ ಹೊಂದಿದ್ದಾರೆ.

Advertisement

ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು, ಕೆಲವು ದಿನಗಳ ಅಸೌಖ್ಯದ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅಂತಿಮ ದರ್ಶನ ಇಂದು ಸಂಜೆ 4 ಗಂಟೆಗೆ ಕಾವೂರು ಗಾಂಧಿನಗರದ ಸ್ವಗೃಹದಲ್ಲಿ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next