Advertisement

ಅಯೋಧ್ಯೆ ತೀರ್ಪು ಸ್ವಾಗತಾರ್ಹ: ಎಚ್.ಡಿ.ದೇವೇಗೌಡ

03:10 PM Nov 09, 2019 | Team Udayavani |

ಮಂಗಳೂರು: ಅಯೋಧ್ಯೆ ತೀರ್ಪು ಸ್ವಾಗತಾರ್ಹ. ಹಿಂದೂಗಳ  ಬಹುದಿನಗಳ ಬಯಕೆ ಈಡೇರಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.

Advertisement

ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಮಸೀದಿ ಒಡೆದದ್ದು ತಪ್ಪು ಎಂದು ಸುಪ್ರೀಂ ಕೋರ್ಟ್ ಹೇಳಿದ್ದರಿಂದ ಅದಕ್ಕೆ ಕೇಂದ್ರ ಸರಕಾರ ಪರಿಹಾರ ಕೊಡುತ್ತದೆಯೇ? ಪರಿಹಾರ ಕೊಟ್ಟರೆ ಒಳ್ಳೆಯದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next