Advertisement

ಮಂಗಳೂರು : ಗಿಲ್ ನೆಟ್ ಬೋಟ್ ಅವಘಡ : ಒಬ್ಬ ಮೀನುಗಾರ ನಾಪತ್ತೆ

09:42 AM Sep 11, 2021 | Team Udayavani |

ಮಂಗಳೂರು : ಇಲ್ಲಿನ ಪಣಂಬೂರು ಬೀಚ್ ಬಳಿ ಗಿಲ್ ನೆಟ್ ಬೋಟ್ ಅವಘಡ ಸಂಭವಿಸಿದ್ದು, ಒಬ್ಬ ಮೀನುಗಾರ ಸಮುದ್ರ ಪಾಲಾಗಿರುವ ಘಟನೆ ಶನಿವಾರ ನಡೆದಿದೆ.

Advertisement

ಬೋಟ್ ನಲ್ಲಿ ಇದ್ದ ಉಳಿದ 4 ಮಂದಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇನ್ನು ನಾಪತ್ತೆಯಾಗಿರುವ ವ್ಯಕ್ತಿಯನ್ನು ಶರೀಫ್ ಎಂದು ಗುರುತಿಸಲಾಗಿದೆ. ಅವಘಡಕ್ಕೆ ಕಾರಣವಾದ ಗಿಲ್ ನೆಟ್ ಬೋಟ್ ಅಝರ್ ಎಂಬವರ ಮಾಲಕತ್ವದ್ದು ಎಂದು ಹೇಳಲಾಗಿದೆ.

ಕಾಣೆಯಾದ ವ್ಯಕ್ತಿ

ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ದೋಣಿಯಲ್ಲಿದ್ದು, ಇವರನ್ನು ಈ 4 ಜನ ಮೀನುಗರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸದ್ಯ ಶರೀಫ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ದೋಣಿಯನ್ನು ದಡಕ್ಕೆ ತರಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next