Advertisement

Mangalore: ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ

12:40 PM Aug 30, 2023 | Team Udayavani |

ಮಂಗಳೂರು: ದ.ಕ.  ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ  ಬುಧವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗೃಹ ಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ವಿಧಾನ ಪರಿಷತ್ ಶಾಸಕರಾದ ಡಾ. ಮಂಜುನಾಥ್ ಭಂಡಾರಿ ಅವರು ಚಾಲನೆ ನೀಡಿದರು.

Advertisement

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಹಿಳಾ ಮತ್ತು ‌ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಭೋವಿ, ಡಿಯುಡಿಸಿ ಯೋಜನಾ ನಿರ್ದೇಶಕ ಅಭಿಷೇಕ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಹಾಗೂ ಇತರೆ  ಗಣ್ಯರು ವೇದಿಕೆಯಲ್ಲಿದ್ದರು.

ನಂತರ ಮೈಸೂರಿನಿಂದ ನೇರ ಪ್ರಸಾರವಾಗುತ್ತಿದ್ದ ಗೃಹ ಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ವೀಕ್ಷಿಸಿದರು.

ನೂರಾರು ಸಂಖ್ಯೆಯ ಫಲಾನುಭವಿಗಳು ಹಾಗೂ ಸಾರ್ವನಿಕರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next