Advertisement
ಕೃಷ್ಣಸ್ವಾಮಿ. ಬಿ.ಎಸ್ ಆತ್ಮಹತ್ಯೆಗೈದ ಪಿಡಿಓ ಆಗಿದ್ದು , ಅನುಕಂಪದ ಆಧಾರದಲ್ಲಿ ಪತ್ನಿ ಅಥವಾ ಮಕ್ಕಳಿಗೆ ಸರಕಾರಿ ಕೆಲಸ ಒದಗಿಸುವಂತೆ ಡೆತ್ ನೋಟ್ ಬರೆದಿಟ್ಟಿದ್ದು ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ.
Related Articles
Advertisement
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.