Advertisement

ಮಂಗಳೂರು: ಪ್ರಗತಿ ಪರಿಶೀಲನೆ ಸಭೆ ನಡೆಸಿದ ಶಾಸಕ ವೇದವ್ಯಾಸ್ ಕಾಮತ್

12:38 PM Dec 12, 2019 | Team Udayavani |

ಮಂಗಳೂರು: ದಕ್ಷಿಣ ಕನ್ನಡ ವಿಧಾನಸಭಾ ವ್ಯಾಪ್ತಿಯ ವಿವಿಧ ಇಲಾಖೆಗಳ ಕಾಮಗಾರಿಯ ಕುರಿತು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

Advertisement

ಲೋಕೋಪಯೋಗಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಮೂಲಭೂತ ಅಭಿವೃದ್ಧಿ ನಿಗಮ, ಅಲ್ಪ ಸಂಖ್ಯಾತ ಇಲಾಖೆ ಹಾಗೂ ಮತ್ತಿತರ ಅಧಿಕಾರಿಗಳೊಂದಿಗೆ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿ, ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ಲಕ್ಷ್ಮಣ ಪೂಜಾರಿ, ರಮೇಶ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಉದಯ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಚಂದ್ರಕಾಂತ್, ಕರ್ನಾಟಕ ಮೂಲಭೂತ ಅಭಿವೃದ್ಧಿ ಪ್ರಾಧಿಕಾರದ ಮಹಾದೇವ ಪ್ರಸಾದ್, ರಮೇಶ್ ಶೆಟ್ಟಿ, ಅಲ್ಪ ಸಂಖ್ಯಾತ ಇಲಾಖೆಯ ಫಾರೂಕ್ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next