Advertisement

ಮಂಗಳೂರು: ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವು

01:49 PM Mar 18, 2022 | Team Udayavani |

ಮಂಗಳೂರು: ಕರ್ತವ್ಯದ ವೇಳೆ ಬುಲೆಟ್ ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ, ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಮೃತ ಪಟ್ಟ ಘಟನೆ ಶುಕ್ರವಾರ ನಡೆದಿದೆ.

Advertisement

ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಸದಾಶಿವ ಮೃತ ದುರ್ದೈವಿ.

ಇದನ್ನೂ ಓದಿ:ರೈತರಿಂದ ವಿದ್ಯುತ್‌ ಕಚೇರಿಗೆ ಮುತ್ತಿಗೆ-ಆಕ್ರೋಶ

ಕರ್ತವ್ಯದ ವೇಳೆ ಬುಲೆಟ್‍ನಲ್ಲಿ ತೆರಳುತ್ತಿರುವ ಸಂದರ್ಭ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next