Advertisement

ಜಿಸಿಸಿ ಮೆಡಿಕಲ್ ಸೆಂಟರ್ ಗಳ ಅವ್ಯವಹಾರಗಳ ವಿರುದ್ಧ ಪ್ರತಿಭಟನೆ

12:56 PM Sep 18, 2019 | Team Udayavani |

ಮಂಗಳೂರು: ಸೌತ್ ಕರ್ನಾಟಕ ಟ್ರಾವಲ್ ಏಜೆಂಟ್ಸ್ ಅಸೋಸಿಯೇಷಿಯನ್ಸ್ ವತಿಯಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳಲು ಮುಖ್ಯವಾದ ಆರೋಗ್ಯ ತಪಾಸಣೆಯ ಸಂದರ್ಭ ಜಿಸಿಸಿ ಮೆಡಿಕಲ್ ಸೆಂಟರ್ ಗಳಲ್ಲಿ ನಡೆಯುವ ಅವ್ಯವಹಾರಗಳ ವಿರುದ್ಧ ಪ್ರತಿಭಟನೆಯು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಬುಧವಾರದಂದು ನಡೆಯಿತು.

Advertisement

ಪ್ರತಿಭಟನೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು, ಸೌತ್ ಕರ್ನಾಟಕ ಟ್ರಾವಲ್ ಏಜೆಂಟ್ಸ್ ಅಸೋಸಿಯೇಷಿಯನ್ಸ್ನ ಗೌರವಾಧ್ಯಕ್ಷ ರಮೇಶ್ ಪೂಜಾರಿ, ಅಧ್ಯಕ್ಷ ಇಬ್ಬುನ್ ಅಬ್ಬಾಸ್, ಕಾರ್ಯದರ್ಶಿ ಉಮ್ಮರುಲ್ ಪಾರೂಕ್ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next