Advertisement

ಮಂಗಳೂರು: ಟ್ಯಾಂಕರ್ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು

10:22 AM Feb 14, 2020 | Naveen |

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರ್ ಸರ್ಕಲ್ ಬಳಿ ಗುರುವಾರ ಸಂಜೆ ನಡೆದಿದೆ.

Advertisement

ಮೃತಪಟ್ಟ ಬೈಕ್ ಸವಾರ ಮಣ್ಣಗುಡ್ಡೆ ನಿವಾಸಿ ಕಾರ್ತಿಕ್ ಮಲ್ಯ ಎಂದು ತಿಳಿದು ಬಂದಿದೆ. ಬೈಕ್ ಹಿಂಬದಿಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಕುರಿತಂತೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next