Advertisement

Mangaluru; ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ ವಿರೋಧ

10:56 AM Sep 09, 2023 | Team Udayavani |

ಮಂಗಳೂರು: ಮಂಗಳೂರಿನ ರವೀಂದ್ರ ಕಲಾಭವನದಲ್ಲಿ ಶನಿವಾರ ಆಯೋಜಿಸಿದ ಹೋರಾಟಗಾರ, ಚಿಂತಕ, ಲೇಖಕ ಬಿ.ವಿ ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮಕ್ಕೆ‌ ಎಬಿವಿಪಿ ವಿರೋಧ ವ್ಯಕ್ತಪಡಿಸಿದೆ.

Advertisement

ಹೊಸದಿಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ನಿವೃತ್ತ ಸಹ ಪ್ರಾಧ್ಯಾಪಕ, ಸಂಶೋಧಕ, ಲೇಖಕ ಹಾಗೂ ಜನಕಲಾ ಸಂಘಟಕ ಡಾ.ಶಂಸುಲ್ ಇಸ್ಲಾಂ ಅವರು ‘ಮೊದಲ ಸ್ವಾತಂತ್ರ್ಯ ಸಂಗ್ರಾಮ, 1857 – ಜಂಟಿ ಬಲಿದಾನಗಳು, ಜಂಟಿ ವಾರಿಸುದಾರಿಕೆ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಲು ಆಗಮಿಸಿದ್ದು, ಎಬಿವಿಪಿ ಕಾರ್ಯಕರ್ತರು ‘ಗೋಬ್ಯಾಕ್ ಶಂಸುಲ್’ ಎಂದು‌ ವಿರೋಧ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next