Advertisement

Mangaluru ಗಾಂಜಾ ಸೇವಿಸಿದ್ದ ಇಬ್ಬರ ಬಂಧನ

12:44 AM Jan 06, 2024 | Team Udayavani |

ಮಂಗಳೂರು: ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಹಾಗೂ ಉತ್ತರ ಪೊಲೀಸ್‌ ಠಾಣೆಯ ಪೊಲೀಸರು ಗುರುವಾರ ಇಬ್ಬರನ್ನು ಬಂಧಿಸಿದ್ದಾರೆ.

Advertisement

ಮಂಗಳೂರು ತಾಲೂಕು ಅಡ್ಯಾರ್‌ನಲ್ಲಿ ಗಾಂಜಾ ಸೇವನೆ ಮಾಡಿದ್ದ ಉಡುಪಿ ಜಿಲ್ಲೆಯ ಬೆಳಪು ಪಣಿಯೂರಿನ ರಕ್ಷಿತ್‌(30)ನನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಸಂಜೆ ನಗರದ ಕೋರ್ಟ್‌ ಆವರಣದ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಕೂಳೂರು ತೋಟಬೆಂಗ್ರೆಯ ದೀಕ್ಷಿತ್‌(24)ನನ್ನು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next