Advertisement

Mangaluru: ಬೋಳಾರ ಚೂರಿ ಇರಿತ ಪ್ರಕರಣ; ಆರೋಪಿಯ ಬಂಧನ

09:27 AM Apr 14, 2024 | |

ಮಂಗಳೂರು: ಬೋಳಾರ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Advertisement

ಆನಂದ್‌ ಸಪಲ್ಯ ಬಂಧಿತ ಆರೋಪಿ.

ನಗರದ ಬೋಳಾರದಲ್ಲಿ ನಿನ್ನೆ ರಾತ್ರಿ 7 ಗಂಟೆಯ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಮದ್ಯದ ನಶೆಯಲ್ಲಿ ಎಡ್ವಿನ್ ವಿನಯ ಕುಮಾರ್ ಎಂಬವರಿಗೆ ಅವರ ಸೆಲೂನ್ ನಲ್ಲಿ ಚೂರಿಯಿಂದ ಇರಿದು ಗಾಯಗೊಳಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next