Advertisement

ಮಂಗಳೂರು: ವಿದ್ಯುತ್ ಕಂಬಕ್ಕೆ ಢಿಕ್ಕಿ; 18 ರ ತರುಣ ಸಾವು

11:33 AM Dec 08, 2021 | Team Udayavani |

ಮಂಗಳೂರು: ಬೈಕ್‌ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 18 ವರ್ಷದ ಯುವಕ ದಾರುಣವಾಗಿ ಮೃತಪಟ್ಟ ಘಟನೆ ಡಿಸೆಂಬರ್‌ 8 ಬುಧವಾರ ಬೆಳಗ್ಗೆ ನಡೆದಿದೆ.

Advertisement

ಮೃತರನ್ನು ಮದನಿ ನಗರ ನಿವಾಸಿ ಕೈಫ್ ಎಂದು ಗುರುತಿಸಲಾಗಿದೆ.

ಕೈಫ್ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಉಳ್ಳಾಲದ ಮಾಸ್ತಿಕಟ್ಟೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ.

ನಾಗುರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next