Advertisement

Mangaluru ಗಾಂಜಾ ಸೇವನೆ: ಯುವಕನ ಬಂಧನ

11:29 PM Nov 28, 2023 | Team Udayavani |

ಮಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿದ ಯುವಕನನ್ನು ಉರ್ವ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Advertisement

ಕಸಬ ಬೆಂಗ್ರೆಯ ಮೊಹಮ್ಮದ್‌ ಸಲ್ಮಾನ್‌(21) ಬಂಧಿತ. ಈತ ಮಧ್ಯಾಹ್ನ ಚಿಲಿಂಬಿ ರಸ್ತೆ ಬದಿ ಆಕ್ರಮಣಕಾರಿ ರೀತಿಯಲ್ಲಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next