Advertisement

ಮಂಗಳೂರು: ಪಾಲಿಕೆ ಆಯುಕ್ತ ವರ್ಗಾವಣೆ; ನೂತನ ಆಯುಕ್ತರಾಗಿ ಚನ್ನಬಸಪ್ಪ ಕೆ. ನೇಮಕ

12:17 PM Feb 02, 2023 | Team Udayavani |

ಮಂಗಳೂರು: ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಅಕ್ಷಯ್ ಶ್ರೀಧರ್ ವರ್ಗಾವಣೆಯಾಗಿದ್ದಾರೆ.

Advertisement

ನೂತನ ಆಯುಕ್ತರಾಗಿ ತುಮಕೂರು ಅಪರ ಜಿಲ್ಲಾಧಿಕಾರಿಯಾಗಿದ್ದ ಚನ್ನಬಸಪ್ಪ ಕೆ. ಅವರನ್ನು ನೇಮಕ ಮಾಡಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಅಕ್ಷಯ್ ಶ್ರೀಧರ್ ಆಗಸ್ಟ್‌ 2020 ರಿಂದ ಮಹಾನಗರ ಪಾಲಿಕೆ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next