Advertisement

Mangaluru ಜೋಡಿ ತಡೆದ ಪ್ರಕರಣ: ಇಬ್ಬರ ಸೆರೆ

11:24 PM Nov 28, 2023 | Team Udayavani |

ಮಂಗಳೂರು: ಬೈಕ್‌ನಲ್ಲಿ ಹೋಗುತ್ತಿದ್ದ ಭಿನ್ನ ಕೋಮಿನ ಯುವಕ ಮತ್ತು ಯುವತಿಯನ್ನು ತಡೆದು ತರಾಟೆಗೆ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

ಅಕ್ಷಯ್‌ ರಾವ್‌ ಮತ್ತು ಶಿಬಿನ್‌ ಬಂಧಿತರು. ಸೋಮವಾರ ರಾತ್ರಿ 8 ಗಂಟೆಯ ಸುಮಾರಿಗೆ ನಗರದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಯುವತಿಯನ್ನು ಆರೋಪಿಗಳು ತಡೆದು ಪ್ರಶ್ನಿಸಿದ್ದರು.

ಆಗ ಪೊಲೀಸರು ಬಂದು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next