Advertisement

ಮಂಗಳೂರು : ಟಿಪ್ಪರ್ ಢಿಕ್ಕಿ ಹೊಡೆದು ಸೈಕಲ್ ನಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕ ಸಾವು

08:43 PM Apr 20, 2022 | Team Udayavani |

ಮಂಗಳೂರು : ಟಿಪ್ಪರ್ ಢಿಕ್ಕಿ ಹೊಡೆದು ಮನೆಯ ಬಳಿ ಆಟವಾಡುತ್ತಿದ್ದ ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಬಜಾಲ್ ನಲ್ಲಿ ನಡೆದಿದೆ.

Advertisement

ಕಟ್ಟಪುಣಿ ಬಳಿ ಕೊರ್ದಬ್ಬು ದೈವಸ್ಥಾನದ ಬಳಿಯ ನಿವಾಸಿಯಾಗಿರುವ ಹಿದಾಯತುಲ್ಲ ಅವರ ಆರು ವರ್ಷದ ಮಗ ಮೊಹಮ್ಮದ್ ಜೀಶನ್ ಮೃತ ಬಾಲಕ.

ಬಾಲಕ ಸೈಕಲ್ ನಲ್ಲಿ ಮನೆಯ ಬಳಿಯ ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಅದೇ ಮಾರ್ಗದಲ್ಲಿ ಬಂದ ಟಿಪ್ಪರ್ ಬಾಲಕನ ಮೇಲೆ ಹರಿದಿದೆ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಚಾಮರಾಜನಗರ: ಅಪ್ರಾಪ್ತ ಬಾಲಕಿ ಅಪಹರಿಸಿ ವಿವಾಹ; ಅಪರಾಧಿಗೆ 20 ವರ್ಷ ಶಿಕ್ಷೆ

Advertisement

Udayavani is now on Telegram. Click here to join our channel and stay updated with the latest news.

Next