Advertisement

ಕರ್ಫ್ಯೂ: ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ಬಸ್ ಸಂಚಾರ ಇಲ್ಲ

10:00 AM Dec 21, 2019 | Hari Prasad |

ಮಂಗಳೂರು: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಡಿಸೆಂಬರ್ 22 ಆದಿತ್ಯವಾರ ಮಧ್ಯರಾತ್ರಿಯವರೆಗೆ ಕರ್ಫ್ಯೂ ವಿಧಿಸಿರುವುದರಿಂದ ಶುಕ್ರವಾರ, ಶನಿವಾರ ಮತ್ತು ಆದಿತ್ಯವಾರಗಳಂದು ಈ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಬಸ್ ಸಂಚಾರ ಇರುವುದಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

Advertisement

ಈ ಕುರಿತಾಗಿ ಯಾವುದೇ ರೀತಿಯ ಹೆಚ್ಚಿನ ಮಾಹಿತಿಗಳು ಬೇಕಾಗಿದ್ದಲ್ಲಿ ಸಾರ್ವಜನಿಕರು ಪೊಲೀಸ್ ಸಹಾಯವಾಣಿ ಸಂಖ್ಯೆ 100ನ್ನು ಸಂಪರ್ಕಿಸಬಹುದಾಗಿದೆ ಎಂದು ಕಮಿಷನರ್ ಕಛೇರಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next