Advertisement

ಪಚ್ಚನಾಡಿ ತ್ಯಾಜ್ಯಕ್ಕೆ ಬೆಂಕಿ: ತ್ವರಿತ ಕಾರ್ಯಾಚರಣೆಗೆ ಡಿಸಿ ಸೂಚನೆ

12:05 AM Jan 13, 2023 | Team Udayavani |

ಮಂಗಳೂರು: ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಬೆಂಕಿ ನಂದಿಸುವ ನಿಟ್ಟಿನಲ್ಲಿ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಜಿಲ್ಲಾಧಿಕಾರಿ, ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾ ರದ ಅಧ್ಯಕ್ಷ ರವಿಕುಮಾರ್‌ ಎಂ.ಆರ್‌. ಸೂಚನೆ ನೀಡಿದ್ದಾರೆ.

Advertisement

ಪಚ್ಚನಾಡಿ ಘಟನೆಗೆ ಸಂಬಂಧಿಸಿ ದಂತೆ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ತುರ್ತು ಸಭೆ ನಡೆಸಿ ಅವರು ಆದೇಶ ನೀಡಿದ್ದಾರೆ.

ಕಾರ್ಯಾಚರಣೆಗೆ ಸಂಬಂಧಿಸಿದಂತೆ ನಿಗಾ ವಹಿಸುವ ನಿಟ್ಟಿನಲ್ಲಿ ಉಪಸಮಿತಿ ರಚಿಸುವಂತೆ ಜಿಲ್ಲಾಧಿಕಾರಿ ಪಾಲಿಕೆ ಅಯುಕ್ತರಿಗೆ ಸೂಚಿಸಿದರು.
ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌, ಮೇಯರ್‌ ಜಯಾನಂದ ಅಂಚನ್‌, ಎಡಿಸಿ ಎಚ್‌.ಎನ್‌. ಕೃಷ್ಣಮೂರ್ತಿ, ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next