Advertisement
ಆಶಿಶ್ ಅವರು ಕೆಲಸ ಸಿಗದೆ ಖಿನ್ನತೆಯಿಂದ ಬಳಲುತ್ತಿದ್ದರು. ಕೆಲಸ ಹುಡುಕುವಂತೆ ತಂದೆ ಹೇಳಿದಾಗ ಮನೆ ಬಿಟ್ಟು ಹೋಗುವುದಾಗಿ ತಿಳಿಸಿ ಮೊಬೈಲ್ ಪೋನ್ ಅನ್ನು ಮನೆಯಲ್ಲಿಯೇ ಇಟ್ಟು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Advertisement
ಮಂಗಳೂರು: ಕೆಲಸ ಸಿಗದೆ ಖಿನ್ನತೆ…ಎಂಜಿನಿಯರಿಂಗ್ ಪದವೀಧರ ನಾಪತ್ತೆ
12:08 AM Mar 07, 2023 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.