Advertisement

FM ನಿರ್ಮಲಾ ಸೀತಾರಾಮನ್‌ ಫೆ.18 ರಂದು ಮಂಗಳೂರಿಗೆ

05:21 PM Feb 01, 2024 | Team Udayavani |

ಮಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆ.18 ರಂದು ಮಂಗಳೂರಿಗೆ ಆಗಮಿಸಲಿದ್ದು, ಕರ್ಣಾಟಕ ಬ್ಯಾಂಕ್‌ 100ನೇ ಸ್ಥಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Advertisement

ಮಂಗಳೂರು ಟಿಎಂಎ ಪೈ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು,ನಿರ್ಮಲಾ ಅವರು ”ಹಣಕಾಸು ಸೇವೆಗಳು ಮತ್ತು ಭಾರತೀಯ ಆರ್ಥಿಕತೆಯಲ್ಲಿ ಅದರ ಪಾತ್ರ” ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next