Advertisement

ವಿಧಾನಸಭಾ ಕಲಾಪ ಪ್ರಸಾರಕ್ಕೆ ನಿರ್ಬಂಧ ಸರಿಯಲ್ಲ: ಸಂತೋಷ್ ಹೆಗ್ಡೆ

05:21 PM Oct 12, 2019 | Naveen |

ಮಂಗಳೂರು: ವಿಧಾನಸಭಾ ಕಲಾಪ ಪ್ರಸಾರಕ್ಕೆ ಮಾಧ್ಯಮಗಳಿಗೆ ರಾಜ್ಯ ಸರಕಾರ ವಿಧಿಸಿದ ನಿರ್ಬಂಧ ಸರಿಯಲ್ಲ ಎಂದು ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮ ಸಂವಿಧಾನದ ನಾಲ್ಕನೇ ಸ್ತಂಭ. ಜವಾಬ್ದಾರಿಯಿಂದ ಕೆಲಸ ನಿರ್ವಹಿಸುತ್ತಿದೆ. ಅಧಿವೇಶದಲ್ಲಿ ಮಾಧ್ಯಮ ನಿರ್ಬಂಧ ಸರಿಯಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next