Advertisement

Mangaluru: ಪ್ರಾರ್ಥನೆಗೆ ಬಂದಿದ್ದ ವ್ಯಕ್ತಿ ಮೃತ್ಯು; ಸೂಚನೆ

07:05 PM Oct 14, 2024 | Team Udayavani |

ಮಂಗಳೂರು: ಉಳ್ಳಾಲ ದರ್ಗಾಕ್ಕೆ ಪ್ರಾರ್ಥನೆಗೆ ಬಂದಿದ್ದ ಬೆಂಗಳೂರು ದೊಡ್ಡಬಿದಿರಕಲ್ಲು ಗಂಗೊಡನಹಳ್ಳಿ ನಿವಾಸಿ ನಯಮತುಲ್ಲಾ ಖಾನ್‌ (64) ಅವರು ಅ. 9ರಂದು ಹುಷಾರಿಲ್ಲ ಎಂದು ಹೇಳಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

ಮೃತ ವ್ಯಕ್ತಿಯ ಸಂಬಂಧಿಕರು, ಮನೆಯವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮೃತರ ಸಂಬಂಧಿಕರು ಇದ್ದಲ್ಲಿ ಉಳ್ಳಾಲ ಪೊಲೀಸ್‌ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next