Advertisement

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಚಾಕು ಇರಿದು ಕಳ್ಳ ಪರಾರಿ

07:07 PM Feb 21, 2022 | Team Udayavani |

ಮಂಗಳೂರು: ಇಲ್ಲಿನ ಸೆಂಟ್ರಲ್ ಮಾರ್ಕೆಟ್ ಬಳಿ ಹಿಡಿಯಲು ಯತ್ನಿಸುತ್ತಿದ್ದಾಗ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಫೆ.21, ಸೋಮವಾರ ನಡೆದಿದೆ.

Advertisement

ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ವಿನೋದ್ ಎಂದು ಗುರುತಿಸಲಾಗಿದೆ. ಕಳ್ಳನನ್ನು ಹಿಡಿಯಲು ತೆರಳಿದ್ದಾಗ ಈ ಘಟನೆ ನಡೆದಿದೆ.

ಕೇರಳ ಮೂಲದವನೆಂದು ಹೇಳಲಾದ ಕಳ್ಳ, ವಿನೋದ್‌ ಅವರಿಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next