Advertisement

Mangaluru; ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ; ಹಿಂದೂ ಕಾರ್ಯಕರ್ತರಿಂದ ತರಾಟೆ

03:47 PM Feb 10, 2024 | Team Udayavani |

ಮಂಗಳೂರು: ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ತರಗತಿಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಶನಿವಾರ ಕೆಲವು ವಿದ್ಯಾರ್ಥಿಗಳ ಹೆತ್ತವರು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲೆಗೆ ತೆರಳಿ ತರಾಟೆಗೆ ತೆಗೆದುಕೊಂಡರು.

Advertisement

ಈ ಸಂದರ್ಭದಲ್ಲಿ ವಾಗ್ವಾದ ನಡೆದಿದೆ. ಶಿಕ್ಷಕಿಯ ಬಗ್ಗೆ ವಿದ್ಯಾರ್ಥಿಯೋರ್ವರ ತಾಯಿ ಹೇಳಿರುವ ಮಾತುಗಳು ವೈರಲ್ ಆಗಿದ್ದು, ಈ ಬಗ್ಗೆ ಡಿಡಿಪಿಐ‌ಗೆ ದೂರು ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next