Advertisement

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

08:49 PM Oct 27, 2024 | Team Udayavani |

ಮಂಗಳೂರು: ಶಿವಳ್ಳಿ ಸ್ಪಂದನ ಮಂಗಳೂರು ಸಂಸ್ಥೆಯ ಹೆಸರಿನಲ್ಲಿ ನಕಲಿ ಲೆಟರ್‌ಹೆಡ್‌ ಮತ್ತು ನಕಲಿ ಸೀಲ್‌ ಬಳಸಿ ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

Advertisement

ಆರೋಪಿ ಭಾಸ್ಕರ ಭಟ್‌ ಬಿ. ಮಂಗಳಾದೇವಿ ಸಂಸ್ಥೆಯ ಕಾರ್ಯದರ್ಶಿಯ ಹೆಸರಿನಲ್ಲಿ ನಕಲಿ ಕಾಗದಪತ್ರಗಳನ್ನು ಬಳಸಿಕೊಂಡು ಸಂಸ್ಥೆಯ ಲೆಟರ್‌ಹೆಡ್‌ ಮತ್ತು ಸೀಲುಗಳನ್ನು ಫೋರ್ಜರಿ ಮಾಡಿದ್ದಾರೆ ಎಂದು ಕಾರ್ಯದರ್ಶಿ ಕೆ. ಕೃಷ್ಣಭಟ್‌ ಅವರು ಕದ್ರಿ ಪೊಲೀಸರಿಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next