Advertisement

Mangaluru ಗಾಂಜಾ ಸೇವೆನೆ: ಯುವಕನ ಬಂಧನ

10:24 PM Aug 28, 2024 | Team Udayavani |

ಮಂಗಳೂರು: ಕೂಳೂರು ಬಳಿ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ನಲ್ಲಿ ಗಾಂಜಾ ತುಂಬಿಸಿ ಸೇವನೆ ಮಾಡುತ್ತಿದ್ದ ಕೇರಳದ ಕಣ್ಣೂರಿನ ಚಿರಕಲ್‌ ಪುದಿಯತೇರು ನಿವಾಸಿ ಪಾರ್ಥೀವ್‌ (18)ನನ್ನು ಕಾವೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next