Advertisement

Mani-Mysore Highway; ಮುಕ್ರಂಪಾಡಿ: ಸರಣಿ ಅಪಘಾತ

09:19 PM Sep 01, 2023 | Team Udayavani |

ಪುತ್ತೂರು: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಎರಡು ಬೈಕ್‌ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಸೆ. 1ರಂದು ಸಂಜೆ ಸಂಭವಿಸಿದೆ.

Advertisement

ವಿದ್ಯಾರ್ಥಿ ಮೆಲ್ವಿನ್‌ ಪುರುಷರಕಟ್ಟೆ ಪುತ್ತೂರು ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಮುಕ್ರಂಪಾಡಿ ತಿರುವಿನಲ್ಲಿ ಓವರ್‌ಟೇಕ್‌ ಮಾಡುವ ಭರದಲ್ಲಿ ಸಂಪ್ಯ ಕಡೆಗೆ ಸಾಗುತ್ತಿದ್ದ ಕಾರಿನ ಹಿಂಬದಿ ಚಕ್ರಕ್ಕೆ ಢಿಕ್ಕಿ ಹೊಡೆದಿದ್ದು, ಈ ವೇಳೆ ಕಾರಿನ ಹಿಂಬದಿಯಿಂದ ಬರುತ್ತಿದ್ದ ಬೈಕ್‌ಗೂ ಢಿಕ್ಕಿ ಹೊಡೆದಿದೆ.

ಗಾಯಾಳು ಮೆಲ್ವಿನ್‌ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next