Advertisement

Manipal: ಹಲ್ಲೆ; ಓರ್ವ ಆಸ್ಪತ್ರೆಗೆ; ಪ್ರಕರಣ ದಾಖಲು

08:52 PM Sep 05, 2024 | Team Udayavani |

ಮಣಿಪಾಲ: ಇಲ್ಲಿನ ಪಬ್ಬೊಂದರಲ್ಲಿ ಗಲಾಟೆ ನಡೆದು ಹಲ್ಲೆ ನಡೆಸಿದ ಘಟನೆ ನಡೆದಿದೆ.

Advertisement

ಹೆರ್ಗದ ನವೀನ್‌ ಅವರು ಮಣಿಪಾಲದ ಕಾಯಿನ್‌ ಸರ್ಕಲ್‌ ಬಳಿಯ ಪಬ್‌ನಿಂದ ಹೊರಗೆ ಬಂದಾಗ ಆರೋಪಿ ರೋಹಿತ್‌ ರಮೇಶ್‌ ಎಂಬಾತ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನವೀನ್‌ನ ದವಡೆಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಅವರನ್ನು ಕೂಡಲೇ ಸ್ನೇಹಿತರು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next