Advertisement

Manipal; ಕಾರು-ಸ್ಕೂಟರ್‌ ಢಿಕ್ಕಿ ಸವಾರೆಗೆ ಗಾಯ; ಆಸ್ಪತ್ರೆಗೆ ದಾಖಲು

09:34 PM Apr 08, 2024 | Team Udayavani |

ಮಣಿಪಾಲ: ಕಾರು ಢಿಕ್ಕಿ ಹೊಡೆದು ಸ್ಕೂಟರ್‌ ಸವಾರೆ ಗಾಯಗೊಂಡ ಘಟನೆ ನಡೆದಿದೆ.

Advertisement

ಬೆಂಗಳೂರು ಮೂಲದ ನಂದಿನಿ ಅವರು ತನ್ನ ಸ್ಕೂಟರ್‌ ಅನ್ನು ಮಣಿಪಾಲದಿಂದ ಉಡುಪಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದರು.

ಇಂದ್ರಾಳಿ ಬಳಿ ಬರುವಾಗ ಕಾರು ಚಾಲಕಿಯೊಬ್ಬರು ಇವರ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದಾರೆ. ಗಾಯಾಳುವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next