Advertisement

Manipal; ಗಾಂಜಾ ಸೇವನೆ ಆರೋಪಿ ಪೊಲೀಸರ ವಶಕ್ಕೆ  

09:08 PM Aug 12, 2024 | Team Udayavani |

ಮಣಿಪಾಲ: ಮಣಿಪಾಲ ಪರಿಸರದಲ್ಲಿ ಗಾಂಜಾ ಸೇವಿಸಿದ್ದ ನಿಹಾದ್‌(27)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಮಣಿಪಾಲ ಕೆಎಂಸಿ ಫೊರೆನ್ಸಿಕ್‌ ವರದಿ ಆರೋಪಿ ಗಾಂಜಾ ಸೇವಿಸಿರುವುದು ದೃಢಪಡಿಸಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ: ವ್ಯಕ್ತಿ ನಾಪತ್ತೆ
ಮಣಿಪಾಲ: 80 ಬಡಗುಬೆಟ್ಟು ಗ್ರಾಮದ ರವಿಕುಮಾರ್‌ (32) ಅವರು ಮಣಿಪಾಲದ ಚಪ್ಪಲಿ ಅಂಗಡಿಯಿಂದ ಮನೆಗೆ ಹೋಗುವುದಾಗಿ ಹೋದವರು ನಾಪತ್ತೆಯಾಗಿದ್ದಾರೆ.

ಕನ್ನಡ, ಹಿಂದಿ, ತಮಿಳು ಭಾಷೆ ಮಾತನಾಡುತ್ತಾರೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next