Advertisement

ಮಾರಣಕಟ್ಟೆ ಉತ್ಸವಕ್ಕೆ ಚಾಲನೆ

10:59 PM Jan 15, 2020 | Lakshmi GovindaRaj |

ಮಾರಣಕಟ್ಟೆ: ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ನಡೆಯುವ ಮಕರ ಸಂಕ್ರಮಣ ಉತ್ಸವಕ್ಕೆ ಬುಧವಾರ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ದೇಗುಲದ ಆನುವಂಶೀಯ ಮೊಕ್ತೇಸರ ಸಿ.ಸದಾಶಿವ ಶೆಟ್ಟಿ, ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಸಹಿತ ಗಣ್ಯರು ಸಂಕಲ್ಪದಲ್ಲಿ ಪಾಲ್ಗೊಂಡರು.

Advertisement

ಉಡುಪಿ, ಕುಂದಾಪುರ, ಬೈಂದೂರು ಹಾಗೂ ಶಿವಮೊಗ್ಗ ಜಿಲ್ಲೆಯಿಂದ ಆಗಮಿಸಿದ್ದ 50 ಸಾವಿರಕ್ಕೂ ಮಿಕ್ಕಿ ಭಕ್ತರು ಸರತಿಯಲ್ಲಿ ಸಾಗಿ ದೇವರ ದರ್ಶನ ಪಡೆದರು. ಮುನ್ನೆಚ್ಚರಿಕೆ ಕ್ರಮವಾಗಿ ವಿಶೇಷ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next