Advertisement

ಮಾರಣಕಟ್ಟೆ ಮೇಳಗಳ ಕೊನೆಯ ಸೇವೆಯಾಟ ಸಂಪನ್ನ

01:05 AM May 30, 2022 | Team Udayavani |

ವಂಡ್ಸೆ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ಮೂರು ಯಕ್ಷಗಾನ ಮೇಳಗಳ ಕೊನೆಯ ದೇವರ ಸೇವೆಯಾಟ ಮೇ 28ರ ರಾತ್ರಿ ನಡೆಯಿತು.

Advertisement

ದೇಗುಲದ ಅನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ, ಯಕ್ಷಗಾನ ಪ್ರಸಂಗಕರ್ತ ವಿಷ್ಣುಮೂರ್ತಿ ನಾಯಕ ಬೇಳೂರು, ಚಿತ್ತೂರು ಗ್ರಾ.ಪಂ. ಅಧ್ಯಕ್ಷೆ ಜಯಂತಿ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ವ್ಯವಸ್ಥಾಪನ ಸಮಿತಿಯ ಸದಸ್ಯ ಡಾ| ಅತುಲ್‌ ಕುಮಾರ್‌ ಶೆಟ್ಟಿ, ಕೃಷಿ ಅಧಿಕಾರಿ ಸಿ. ರಘುರಾಮ ಶೆಟ್ಟಿ, ಹಿರಿಯ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ, ದೇಗುಲದ ಅರ್ಚಕರು, ದರ್ಶನ ಪಾತ್ರಿಗಳು, ಸಿಬಂದಿು, ಗುಡಿಕೇರಿ ಮನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next