Advertisement

Maratha reservation; ರಾಜ್ಯದ ಬಸ್‌ಗೆ ಮಹಾರಾಷ್ಟ್ರದಲ್ಲಿ ಬೆಂಕಿ

12:06 AM Sep 02, 2023 | Team Udayavani |

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚಿಗೆ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗೆ ಬೆಂಕಿ ಹಚ್ಚಲಾಗಿದೆ. ಔರಂಗಾಬಾದ್‌ ಹುಬ್ಬಳ್ಳಿ ನಡುವೆ ಸಚರಿಸುವ ಜಾಲಾ° ಜಿಲ್ಲೆಯ ಅಂಬಡ್‌ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿಹಚ್ಚಲಾಗಿದೆ.

Advertisement

ಮರಾಠ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಭಟನಕಾರರು ಗಲಾಟೆ ನಡೆಸುತ್ತಿರುವ ವೇಳೆ ರಾಜ್ಯದ ಬಸ್‌ ಅನ್ನು ಗುರಿಯಾಗಿರಿಸಿಕೊಂಡು ದಾಂಧಲೆ ನಡೆಸಿದ್ದಾರೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಜಾಲ್ನಾ ಜಿಲ್ಲೆಯ ಶಹಾಗಡ್‌ನ‌ಲ್ಲಿ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next